ಭಾರತ ಸಂವಿಧಾನದ "ಕರಡು ಸಮಿತಿʼ ಯ ಅಧ್ಯಕ್ಷರು ಯಾರು?

 ಭಾರತ ಸಂವಿಧಾನದ "ಕರಡು ಸಮಿತಿʼ ಯ ಅಧ್ಯಕ್ಷರು ಯಾರು?

1) ಸಚ್ಚಿದಾನಂದ ಸಿನ್ಹಾ

2) ಡಾ|| ಬಾಬು ರಾಜೇಂದ್ರ ಪ್ರಸಾದ

3) ಡಾ.ಬಿ.ಆರ್.‌ ಅಂಬೇಡ್ಕರ್‌

4) ಟಿ.ಟಿ.ಕೃಷ್ಣಮಾಚಾರಿ

 

ಕಡರು ರಚನಾ ಸಮಿತಿ:

ಸಂವಿಧಾನದ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು , 
5 ಉಪಸಮಿತಿಗಳನ್ನು ಹೊಂದಿತ್ತು. ಅವುಗಳಲ್ಲಿ ಪ್ರಮುಖವಾದುದು ಕರುಡು ಸಮಿತಿ. ಈ ಕರಡು ಸಮಿತಿಗೆ ಡಾ.ಬಿ.ಆರ್.‌ ಅಂಬೇಡ್ಕರ್‌ರವರು ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ʻಸಂವಿಧಾನದ ಶಿಲ್ಪಿʼ ಎಂದು ಕರೆಯಲಾಗಿದೆ. 
ಈ ಕರಡು ಸಮಿತಿಯಲ್ಲಿ ಎನ್.ಗೋಪಾಲ ಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಮ್.‌ ಮುನ್ಛಿ, ಟಿ.ಟಿ. ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ. ಮಾಧವರಾವ್‌ ಅವರು ಸದಸ್ಯರಾಗಿದ್ದರು.
 
ಉತ್ತರ:  3) ಡಾ.ಬಿ.ಆರ್.‌ ಅಂಬೇಡ್ಕರ್‌

1 comment:

X STANDARD SECOND LANGUAGE ENGLISH-2020-21

 X STANDARD SECOND LANGUAGE ENGLISH-2020-21 STUDY MATERIAL FOR THE YEAR 2020-21 For Class 10 Karnataka Secondary Education Examination Board...